Breaking News

Tag Archives: KarnatakaRakshanaVedike #ParappanaAgraharaCentralJail #Jmfc

29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ.

Cnewstv / 28.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ. ಬೆಂಗಳೂರು : ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಪ್ರತಿಭಟನೆ ಅತಿರೇಕಕ್ಕೆ ತಿರುಗಿ ಕಲ್ಲು ತೂರಟ ಕೂಡ ನಡೆದಿತ್ತು. ಕಾನೂನು ಕೈ ಗೆ ತೆದುಕೊಂಡ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಸದ್ಯ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ...

Read More »