ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ನೋಟಿಸ್ ನೀಡಿರುವ ಕ್ರಮವನ್ನ ಖಂಡಿಸಿದರು. ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ...
Read More »Tag Archives: Kasapa
ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಫೆ 06 ಮತ್ತು 07 ರಂದು ಎರಡು ದಿನಗಳ ಕಾಲ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಆಯೋಜಿಸಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ, ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ಸಾಹಿತಿ ಡಾ ಜೆ.ಕೆ.ರಮೇಶ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದ ಮಹಾವೇದಿಕೆಗೆ ಡಾ.ನಾ.ಡಿಸೋಜ ಅವರ ಹೆಸರು ಇಡಲಾಗಿದೆ. ಸುಮಾರು 4 ಸಾವಿರ ಪ್ರತಿನಿಧಿಗಳು ಸಾಹಿತ್ಯ ಸಮ್ಮೇಳನಕ್ಕೆ ನೊಂದಣಿಯಾಗಿದ್ದು, ಎರಡು ದಿನಗಳ ಊಟೋಪಚಾರದ ಜೊತೆಗೆ ಓಓಡಿ ಸೌಲಭ್ಯ ನೀಡಲಾಗುತ್ತಿದೆ ಎಂದರು. ...
Read More »
C News TV Kannada News Online in cnewstv