Breaking News

Tag Archives: KFD

ಮಂಗನಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ವಿಶ್ವದಾದ್ಯಂತ ಕರೋನಾ ವೈರಸ್ ತಲ್ಲಣ ಸೃಷ್ಟಿಸಿದ್ದರೆ ಮಲೆನಾಡಿನಲ್ಲಿ ಕರೋನಾ ಭೀತಿಯ ನಡುವೆ ಮಂನಗನಕಾಯಿಲೆ ಅಟ್ಟಹಾಸ ಮೆರೆಯುತ್ತಿದೆ. ಹೌದು ಮಂಗನಕಾಯಿಲೆಗೆ ಮಲೆನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ತೀರ್ಥಹಳ್ಳಿ ತಾಲೂಕು ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ(53) ಮಂಗನಕಾಯಿಲೆಗೆ ಬಲಿಯಾಗಿದ್ದಾರೆ. ಒಂದುವಾರದ ಹಿಂದೆ ಸುಬ್ರಹ್ಮಣ್ಯ ಅವರಲ್ಲಿ ಕೆಎಫ್ ಡಿ ಕಾಣಿಸಿಕೊಂಡಿತ್ತು. ಅಂದಿನಿಂದಲೂ ಅವರು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ಸುಬ್ರಹ್ಮಣ್ಯ ಮೃತಪಟ್ಟಿದ್ದಾರೆ. ಇದುವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಐವರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೂವರು ಹಾಗೂ ಸಾಗರ ತಾಲೂಕಿನ ಇಬ್ಬರು ಮಹಾಮಾರಿ ಮಂಗನಕಾಯಿಲೆಗೆ ...

Read More »

ಮಂಗನ ಕಾಯಿಲೆ ಪೀಡಿತರನ್ನು ಭೇಟಿ ಮಾಡಿದ ಹರತಾಳು ಹಾಲಪ್ಪ.

ಮಲೆನಾಡು ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಅರಲಗೋಡು ಗ್ರಾಪಂ ವ್ಯಾಪ್ತಿಯ 23 ಕ್ಕೂ ಹೆಚ್ಚು ರೋಗ ಪೀಡಿತರು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದು ಇವರನ್ನು ಸಾಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಭೇಟಿ ಮಾಡಿದರು. ಹಾಗು ವೈದ್ಯರಿಂದ ಇವರ ಆರೋಗ್ಯ ಮಾಹಿತಿಯನ್ನು ಪಡೆದುಕೊಂಡರು..

Read More »