Breaking News

Tag Archives: Kseshwarappa

ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ : ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ : ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಒಬ್ಬ ಮಹಿಷಾಸುರ ಎಂದು ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಕಟುವಾಗಿ ಟೀಕಿಸಿದರು. https://fb.watch/iVH3Dwp5J2/?mibextid=RUbZ1f ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅಭಿವೃದ್ಧಿಯ ಹರಿಕಾರ ಎಂಬುದರಲ್ಲಿ ಎರಡು ಮಾತಿಲ್ಲ. ಒಬ್ಬ ಉತ್ತಮ ಆಡಳಿತಗಾರ. ರಾಜಕಾರಣಕ್ಕೆ ಬಂದಾಗ ಪರಸ್ಪರ ...

Read More »

ಸಿದ್ದರಾಮಯ್ಯ ಒಬ್ಬ ಅಲೆಮಾರಿ..ಅರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ : ಕೆ.ಎಸ್. ಈಶ್ವರಪ್ಪ.

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಒಬ್ಬ ಅಲೆಮಾರಿ..ಅರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ : ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : RSS ನವರು ಈ ದೇಶದವರು ಅಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆ.ಎಸ್ ಈಶ್ವರಪ್ಪನವರು ತಿರುಗೇಟು ನೀಡಿದ್ದಾರೆ.‌ ಸಿದ್ದರಾಮಯ್ಯನವರು ಒಂದು ಬಾರಿ ಒಂದು ಬಾರಿ ಚಾಮುಂಡೇಶ್ವರಿಯಲ್ಲಿ ನಿಂತುಕೊಳ್ಳುತ್ತಾರೆ ಮತ್ತೊಂದು ಬಾರಿ ಬಾದಾಮಿಯಲ್ಲಿ ನಿಂತುಕೊಳ್ಳುತ್ತಾರೆ, ಮುಂದಿನ ಬಾರಿ ಎಲ್ಲಿ ನಿಂತು ಕೊಳ್ಳುತ್ತಾರೋ ಗೊತ್ತಿಲ್ಲ.‌ ಅಲೆಮಾರಿಗೆ ಆರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ.‌ ...

Read More »