ರೌಡಿ ಶೀಟರ್ ಗೋವಿಂದ ಕೊಲೆ ಆರೋಪಿಗಳ ಬಂಧನ ಶಿವಮೊಗ್ಗ: ಇಲ್ಲಿನ ಗಾರ್ಡನ್ ಏರಿಯಾ ಎರಡನೇ ತಿರುವಿನಲ್ಲಿ ರೌಡಿ ಶೀಟರ್ ಮಾರ್ಕೆಟ್ ಗೋವಿಂದನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜನವರಿ 30 ರಂದು ಮಾರ್ಕೆಟ್ ಗೋವಿಂದನನ್ನು ರೌಡಿ ಶೀಟರ್ ಖರಾಬ್ ಶಿವು ತನ್ನ ಸಹಚರರೊಂದಿಗೆ ಸೇರಿ ಕೊಲೆ ಮಾಡಿ ಬಳಿಕ ತಲೆ ಮರೆಸಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಪೇಟೆ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಪ್ರಕರಣ ನಡೆದು ನಾಲ್ಕು ತಿಂಗಳ ಬಳಿಕ ...
Read More »Tag Archives: KSP
ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ…
ಜಿಲ್ಲೆಯಲ್ಲಿ ರೌಡಿ ಚಟುವಟಿಕೆಗಳನ್ನು ಹತ್ತಿಕ್ಕಲು, ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಮುಂಬರಲಿರುವ ರಂಜಾನ್, ಗಣಪತಿ ಹಬ್ಬದಲ್ಲಿ ಯಾವುದೇ ರೀತಿಯಾದ ಅಹಿತಕರವಾದ ಘಟನೆಗಳು ನಡೆಯದಂದ್ದೆ ತಡೆಯುವ ಉದ್ದೇಶದಿಂದ ನಗರದ ಡಿಎಅರ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪವಿಭಾಗ ವ್ಯಾಪ್ತಿಗೆ ಸುಮಾರು 1002 ರೌಡಿಗಳು ಇದ್ದು ಅವರ ಚಟುವಟಿಕೆ ಗಳ ಮೇಲೆ ತೀವ್ರಗಮನ ಹರಿಸಲಾಗಿದೆ. ಇನ್ನೂ ಮುಂದೆ ಕೂಡ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಇಲಾಖೆ ಸನ್ನದ್ದವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿಯವರು ತಿಳಿಸಿದರು..
Read More »
C News TV Kannada News Online in cnewstv