Breaking News

Tag Archives: Lokayuktha raid

ಶಿವಮೊಗ್ಗ ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ಲೋಕಾ ಬಲೆಗೆ

ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಎಹೆಚ್ಸಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ತಮ್ಮ ಮನೆಯಲ್ಲಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ...

Read More »