ಶಿವಮೊಗ್ಗ: ಹನಿಟ್ರ್ಯಾಪ್ ಪ್ರಕರಣದ ವಿಚಾರದಲ್ಲಿ ಸಿಎಂ ನ್ಯಾಯ ಬದ್ದವಾದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದರು. ಅದರ ನಂತರವೂ ವಿಪಕ್ಷದವರು ಮಾತನಾಡಿ, ಗದ್ದಲ ಸೃಷ್ಟಿಸುವ ಅವಶ್ಯಕತೆ ಇರಲಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಯಾವುದೇ ತಪ್ಪಾದರೂ ನ್ಯಾಯ ಕೊಡಲು ಕಾನೂನು ಇದೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಗೌರವವಿದೆ. ಅದೇ ರೀತಿ ಸ್ಪೀಕರ್ ಪೀಠಕ್ಕೂ ಕೂಡ. ಆ ಪೀಠಕ್ಕೆ ಅಗೌರವ ನೀಡಬಾರದು. ಸ್ಪೀಕರ್ ಅವರ ಇತಿಮಿತಿಯಲ್ಲಿ ಒಳ್ಳೆಯ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಪ್ರಕಾರ ...
Read More »Tag Archives: madhu bangarappa
ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು
ಶಿವಮೊಗ್ಗ: ಸೊರಬ ಶಾಸಕ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಆಹ್ವಾನದ ಮೇರೆಗೆ ಸೊರಬ ತಾಲೂಕಿನ ವಿವಿಧ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಗೆ ಭೇಟಿ ನೀಡಿ, ಚಳಿಗಾಲದ ಅಧಿವೇಶನ ವೀಕ್ಷಿಸಿದ್ದಾರೆ. ಸೊರಬದ ವಿದ್ಯಾರ್ಥಿಗಳು ಕಲಾಪ ವೀಕ್ಷಿಸುವುದಕ್ಕೆ ಉಭಯ ಸದನದ ಸಭಾಪತಿಗಳಿಂದ ಸಚಿವ ಮಧು ಬಂಗಾರಪ್ಪ ಮೊದಲೇ ಅನುಮತಿ ಪಡೆದಿದ್ದ ಹಿನ್ನೆಲೆ ಬೆಳಗಾವಿಗೆ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಸೊರಬ ತಾಲೂಕಿನ ಸಿರಿವಂತೆ, ಸೊರಬ, ಉಳವಿ ಹಾಗೂ ಆನವಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 350ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ...
Read More »ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತ ಚಲಾಯಿಸಿದರು. ...
Read More »ನಾಳೆಯಿಂದ ಜಿಲ್ಲೆಯಲ್ಲಿ ಮೈತ್ರಿ ನಾಯಕರ ಘರ್ಜನೆ
ಬಹಿರಂಗ ಪ್ರಚಾರಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದಲ್ಲೂ ಸಹ ಚುನಾವಣಾ ಪ್ರಚಾರದ ಕಾವು ರಂಗೇರಿದೆ .. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ ಎರಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಸಾ ರಾ ಮರೇಶ್, ಡಿ.ಸಿ.ಭಾರತ, ಡಿ.ಕೆ.ಸುರೇಶ್, ಡಾ. ರಂಗನಾಥ್, ತನ್ವೀರ್, ನಾರಾಯಣ ಮತ್ತಿತರ ನಾಯಕರುಗಳು ಅಗಮಿಸಿ, ಕ್ಷೇತ್ರದ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ತಿಳಿಸಿದ್ದಾರೆ . ಪ್ರಚಾರದಲ್ಲಿ ಹೆಚ್ ಡಿ ದೇವೇಗೌಡ: ಏಪ್ರಿಲ್ 20 ರಂದು ಬೆಳಗ್ಗೆ ...
Read More »ಬಿಜೆಪಿ ಭದ್ರ ಕೋಟೆಯಲ್ಲಿ ಮೈತ್ರಿ ಪಕ್ಷದ ಶಕ್ತಿ ಪ್ರದರ್ಶನ..
ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ರಾಲಿಯನ್ನು ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹಮ್ಮಿಕೊಂಡಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿಸಿತ್ತು. ಮಧು ಬಂಗಾರಪ್ಪನವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯ ಕ್ವಿಕ್ ಲುಕ್.
Read More »