Breaking News

Tag Archives: Mahesh joshi

ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ

ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್​ ಅವರಿಗೆ ನೋಟಿಸ್​ ನೀಡಿರುವ ಕ್ರಮವನ್ನ ಖಂಡಿಸಿದರು. ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್​ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ...

Read More »