Breaking News

Tag Archives: Mc.gann hospital

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ.

  ಶಿವಮೊಗ್ಗ : “ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಇಲ್ಲ” ಎಂಬುದನ್ನು ಇಷ್ಟು ದಿನ ನಾವು ರಾಜ್ಯಧಾನಿ ಬೆಂಗಳೂರಿನಲ್ಲಿ ಕೇಳುತಿತ್ತು. ಆದ್ರೆ ಇದೀಗ ಈ ಪರಿಸ್ಥಿತಿ ನಮ್ಮ ಶಿವಮೊಗ್ಗ ಜಿಲ್ಲೆಯ ಬರ್ತಾಯಿದೆ. ಹೌದು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಗಳ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಆಕ್ಸಿಜನ್ ಬೆಡ್ ಖಾಲಿ ಇಲ್ಲ, ಸಹಕರಿಸಿ ಎಂಬ ಬೋರ್ಡ್ ಹಾಕಲಾಗಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ, ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳುತ್ತಿದ್ದರು. ಆದರೆ ಆಕ್ಸಿಜನ್ ಬೆಡ್ ಕೊರತೆ ...

Read More »

ಕೊರೊನಾ ಸೋಂಕಿತರ ಸಂಬಂಧಿಕರಿಂದ ಮೊಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039  ಶಿವಮೊಗ್ಗ : ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯೊಬ್ಬರ ಸಂಬಂಧಿಕರಿಗೆ ಪಿಪಿಇ ಕಿಟ್ ಧರಿಸಿ ವಾರ್ಡಿ ಒಳಗೆ ಪ್ರವೇಶ ನೀಡುತ್ತಿದ್ದರು ಆದರೆ ಇಂದು ಮಧ್ಯಾಹ್ನ ಏಕಾಏಕಿ ಜೊತೆಗಿದ್ದ ಸಂಬಂಧಿಕರನ್ನು ವಾರ್ಡಿನಿಂದ ಹೊರಗೆ ಕಳುಹಿಸಿದ್ದಾರೆ. ಇದನ್ನ ಖಂಡಿಸಿದ್ದು ರೋಗಿಗಳ ಸಂಬಂಧಿಕರು ಪ್ರತಿಭಟನೆಯನ್ನು ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ, ಅರೈಕೆ ಮಾಡುವುದಿಲ್ಲ. ಸಂಬಂಧಿಕರೊಬ್ಬರು ಇದ್ದರೆ ಅವರಿಗೆ ಸರಿಯಾದ ಸಮಯಕ್ಕೆ ಮಾತ್ರೆ ಔಷಧಿಗಳನ್ನು ನೀಡಿ ಆರೈಕೆ ಮಾಡಬಹುದು. ಹಾಗಾಗಿ‌ ಸಂಬಂಧಿಕರೊಬ್ಬರನ್ನು ಒಳಗೆ ಬಿಡಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments