Tag Archives: MLA news

ಯತ್ನಾಳ್ ಉಚ್ಚಾಟನೆ – ತಡವಾದ್ರೂ ಸರಿಯಾದ ಕ್ರಮ ಎಂದ ಶಾಸಕ ಚೆನ್ನಿ

ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...

Read More »