ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...
Read More »- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...
- ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ ...
- ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ ...
- ನಾಳೆ (ಏ.05) ವಿದ್ಯುತ್ ವ್ಯತ್ಯಯ. ...
- ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ...
- ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ ...