ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ 2020 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 222706 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729051 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506345 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…ಇನ್ನು ಅಂಚೆ ಮತಗಳ ಎಣಿಕೆ ಬಾಕಿ ಇದ್ದು ಗೆಲುವಿನ ಅಂತರ ಇನ್ನು ಹೆಚ್ಚಾಗುವ ಸಾದ್ಯತೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv