ಶಿವಮೊಗ್ಗ : ಶಾಂತಿ ಮತ್ತು ಸೌಹಾರ್ದತೆ ಸಾರುವ ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲಿಂ ಸಮೂದಾಯದವರು ಇಂದು ಶಿವಮೊಗ್ಗ ನಗರ ಸೇರಿದಂತೆ ರಾಜ್ಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ಶಿವಮೊಗ್ಗ ಡಿಸಿ ಕಚೇರಿ ಸಮೀಪದ ಈದ್ಗಾ ಮೈದಾನ, ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಯ ಮೈದಾನ ಸೇರಿದಂತೆ ಹಲವೆಡೆ ರಂಜಾನ್ ಹಿನ್ನೆಲೆ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆಯಿಂದಲೇ ಮುಸ್ಲಿಂ ಬಾಂಧವರು ಹೊಸಬಟ್ಟೆ ಉಟ್ಟು ಮಕ್ಕಳು ಸಹಿತ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮುಸ್ಲಿಂ ಧರ್ಮ ಗುರುಗಳು ರಂಜಾನ್ ಹಬ್ಬದ ಮಹತ್ವದ ಬಗ್ಗೆ ...
Read More »- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...
- ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ ...
- ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ ...
- ನಾಳೆ (ಏ.05) ವಿದ್ಯುತ್ ವ್ಯತ್ಯಯ. ...
- ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ...
- ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ ...