ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು,ಮಂಗಳೂರಿನ ಫಾಧರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು ಸಂಜೆ 7.30ಕ್ಕೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ನವೀನ್, ಸಾಮಾಜಿಕ ಜಾಲತಾಣ ಹಾಗೂ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ‘ನಾಡಿ’ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಸಾಹಿತಿ ನಾ.ಡಿಸೋಜಾ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಜತೆಗೆ ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು ಕೂಡ ಆಗಿದ್ದರು. ಸೋಮವಾರ ಪೂರ್ತಿ ದಿನ ಸಾಹಿತಿ ನಾ.ಡಿಸೋಜ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv