Breaking News

Tag Archives: Narendra Modhi

ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್.

Cnewstv.in / 06.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್. ನವದೆಹಲಿ : ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಭಾರತಕ್ಕೆ ಆಗಮಿಸಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದರು. 21 ನೇ ವಾರ್ಷಿಕ ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ‌. ವಿಜ್ಞಾನ ರಕ್ಷಣೆ ತಂತ್ರಜ್ಞಾನ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ಶೃಂಗಸಭೆ ಚರ್ಚೆಯ ನಂತರ ಎರಡು ದೇಶಗಳು 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ...

Read More »

ಬಿ ವೈ ಅರ್ 223360 ಮತಗಳ ಅಂತರದಿಂದ ಭರ್ಜರಿ ಗೆಲುವು

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ 2021 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 223360 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729872 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506517 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…

Read More »

ನಮ್ಮ ಅಧಿಕಾರದಲ್ಲಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪೀಠ ಮತ್ತು ಚೆನ್ನೈನಲ್ಲಿ ಸರ್ವಜ್ಞ ಪೀಠ ಸ್ಥಾಪನೆ – ಬಿಎಸ್ ಯಡಿಯೂರಪ್ಪ

  ಭದ್ರಾವತಿ ನಗರದ ಕನಕ ಮಂಟಪದಲ್ಲಿ ತಿರುವಳ್ಳುವರ್ ಸೇವಾ ಸಂಘದ ವತಿಯಿಂದ “ಸ್ನೇಹ ಮಿಲನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತು. ಕಾರ್ಯಕ್ರಮ ದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ ಬೆಂಗಳೂರಿನಲ್ಲಿ ಸರ್ವಜ್ಞ ಪೀಠ ಸ್ಥಾಪಿಸಲು ,ಕಾಂಗ್ರೆಸ್ ಹಿಂದೇಟು ಹಾಕಿತ್ತು .ಆದರೆ ನಾವು ತಮಿಳು ಕನ್ನಡಿಗರು ಒಂದೇ ತಾಯಿಯ ಮಕ್ಕಳು ಎಂದು ಭೇದಭಾವ ಇಲ್ಲದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂದಿನ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಅವರೊಂದಿಗೆ ಸೇರಿ .ಚೆನ್ನೈನಲ್ಲಿ ಸರ್ವಜ್ಞ ಪೀಠ ಮತ್ತು ಬೆಂಗಳೂರಿನಲ್ಲಿ ತಿರುವಳ್ಳೂರು ಪೀಠವನ್ನು , ಸ್ಥಾಪಿಸಲಾಗಿತ್ತು ತಮಿಳು ಸಮಾಜದ ಬಂಧುಗಳು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments