Breaking News

Tag Archives: Narendra modi

ಬಜೆಟ್ ನಿಂದ ರೈತರು ಫುಲ್ ಖುಷ್.

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ನಲ್ಲಿ ರೈತರಿಗಾಗಿ ಯೋಜನೆಯನ್ನು ಜಾರಿಗೆ ತರಲು ಸಮ್ಮತಿಸಲಾಗಿದೆ. * “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ” ಈ ಯೋಜನೆಯಡಿ 2 ಹೇಟ್ಟರ್ ಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಕೇಂದ್ರ ಸರ್ಕಾರ ನೇರವಾಗಿ 6000 ರೂಪಾಯಿಗಳನ್ನು ಮೂರು ಹಂತಗಳಲ್ಲಿ ಜಮಾ ಮಾಡಲಿದೆ. * ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 12 ಕೋಟಿ ಸಣ್ಣ ರೈತರಿಗೆ ಅನುಕೂಲಕರವಾಗಲಿದೆ. * ರೈತರಿಗೆ ಕನಿಷ್ಠ ಬೆಂಬಲ ಬೆಲೆ ...

Read More »