Cnewstv.in / 07.09.2021 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಗಳೂರು : ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ ಕಾಣಿಸಿಕೊಳ್ಳುತ್ತಿದೆ. ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ದ.ಕ. ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಿದ್ದಾರೆ. ಗಡಿ ಜಿಲ್ಲೆ ಯಾಗಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಜನರು ಆಸ್ಪತ್ರೆಗಳಿಗೆ ಬರುತ್ತಾರೆ . ಶಿಕ್ಷಣಕ್ಕೆ ...
Read More »- ಹೊಸ ದಾಖಲೆ ಬರೆದ ಕೆಎಂಎಫ್ ನಂದಿನಿ ಮಿಲ್ಕ್… ...
- ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು.. ...
- ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು… ...
- ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ...
- ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ… ...
- ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ...
- ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ...
- ಯುವತಿಯನ್ನು ಜಾವಳ್ಳಿಯ ಕಾಡಿನೊಳಗೆ ಎಳೆದುಹೋದ ದುಷ್ಕರ್ಮಿಗಳು… ...
- ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ...
- ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ...
Recent Comments