Breaking News

Tag Archives: NSUI ವತಿಯಿಂದ ಪಂಜಿನ ಮೆರವಣಿಗೆ ಮೂಲಕ ಸಚಿವರ ಕಚೇರಿ ಮುತ್ತಿಗೆ ಯತ್ನ..

NSUI ವತಿಯಿಂದ ಪಂಜಿನ ಮೆರವಣಿಗೆ ಮೂಲಕ ಸಚಿವರ ಕಚೇರಿ ಮುತ್ತಿಗೆ ಯತ್ನ..

Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. NSUI ವತಿಯಿಂದ ಪಂಜಿನ ಮೆರವಣಿಗೆ ಮೂಲಕ ಸಚಿವರ ಕಚೇರಿ ಮುತ್ತಿಗೆ ಯತ್ನ.. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರೇ ನೇರ ಕಾರಣ ಎಂದು ಆಪಾದಿಸಿ ಜಿಲ್ಲಾ NSUI ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಶಿವಪ್ಪ ನಾಯಕ ವೃತ್ತ ದಿಂದ ಸಚಿವ ಕೆಎಸ್ ಈಶ್ವರಪ್ಪನವರ ಕಚೇರಿಯ ವರೆಗೂ ಪಂಜಿನ ಮೆರವಣಿಗೆಯ ಮೂಲಕ ಹೊರಟು ಮುತ್ತಿಗೆ ಹಾಕಲು ಯತ್ನಿಸಿದರು. ಅದರೆ ಪೋಲಿಸರು ಮಧ್ಯದಲ್ಲಿ ಮುತ್ತಿಗೆಯನ್ನು ತಡೆದರು. ಈ ...

Read More »