Breaking News

Tag Archives: P M narendra modi

ದೇಶ ಮಾರುವವರ ಎದುರು ಚಾಯ್ ಮಾರುವವ ಉತ್ತಮ

  ಪ್ರಧಾನಿ ಮೋದಿಗೆ ಷಂಡ ಎಂದು ಪದಬಳಕೆ ಮಾಡಿದ ಕಾಂಗ್ರೇಸ್ ಶಾಸಕರ ಹಾಗೂ ಪಕ್ಷದ ವಿರುದ್ಧ ಆಯನೂರು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ಷಂಡ ಪದ ಬಳಕೆ ಸರಿಯಲ್ಲ. ದೇಶದ ಮೇಲೆ ಹಲವು ದಾಳಿಗಳಾದ ಸಂದರ್ಭದಲ್ಲಿ ನಾಮರ್ಧರಾಗಿದ್ದವರು ಕಾಂಗ್ರೆಸ್ ನವರೇ ಹೊರತು, ಮೋದಿಯಲ್ಲ. ಮೋದಿಯವರು ಈಗಾಗಲೇ ಅದನ್ನು ಸಾಬೀತು ಮಾಡಿದ್ದಾರೆ. ಮೋದಿ ಭಾರತದ ಗೌರವವನ್ನು ಎತ್ತಿಹಿಡಿದಿದ್ದಾರೆ. ಜನಾರ್ಧನ ಪೂಜಾರಿ, ಶೀಲಾದೀಕ್ಷಿತ್ ಸೇರಿದಂತೆ ಹಲವು ನಾಯಕರು ಮೋದಿ ಹಾಗೂ ಮೋದಿಯ ಕಾರ್ಯವನ್ನು ಹೊಗಳುತ್ತಿದ್ದಾರೆ.ಸೈನಿಕರ ದಾಳಿಗೆ ಸಾಕ್ಷಿ ಕೇಳಿದವರು ಷಂಡರಾಗುತ್ತಾರೆ. ನರೇಂದ್ರ ಮೋದಿಯವರು, ಷಂಡ ಹೌದೋ, ಅಲ್ಲವೋ ಎಂಬುದು, ...

Read More »

“P M ನರೇಂದ್ರ ಮೋದಿ” ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಏಪ್ರಿಲ್ 12ಕ್ಕೆ ಬಿಡುಗಡೆ.

    ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ನಲ್ಲಿ ಬಯೋಪಿಕ್ ಚಿತ್ರಗಳೇ ಹೆಚ್ಚಾಗಿ ಮೂಡಿಬರುತ್ತಿದೆ. ಈ ನಡುವೆ ‘ಪಿಎಂ ನರೇಂದ್ರ ಮೋದಿ’ ಶೀರ್ಷಿಕೆಯ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ದೇಶಾದ್ಯಂತ ಜನರು ಈ ಚಿತ್ರದ ಬಿಡುಗಡೆಗಾಗಿ ಕಾತರರಾಗಿದ್ದಾರೆ. ಮೇರಿ ಕೋಮ್ ಹಾಗೂ ಸರಬ್ಜಿತ್ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಒಮಂಗ್ ಕುಮಾರ್ ಈ ಚಿತ್ರ ನಿರ್ದೇಶಿಸಿದ್ದು,ಇದೊಂದು ವಿಶೇಷವಾದ ಸಿನಿಮಾ ಆಗಿದ್ದು, ನರೇಂದ್ರ ದಾಮೋದರ್ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ, 2014 ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದೇಶದ ಪ್ರಧಾನಿಯಾಗುವವರೆಗಿನ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments