Breaking News

Tag Archives: Protest

ಶಿವಮೊಗ್ಗ- ರಾಣೆಬೆನ್ನೂರು ರೈಲ್ವೇ ಮಾರ್ಗ- ರೈತರ ವಿರೋಧ.

ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೇ ಮಾರ್ಗಕ್ಕಾಗಿ ರೈತರಿಂದ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಭೂಮಿ ಕಳೆದುಕೊಳ್ಳುವ ರೈತ ಹೋರಾಟ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಬಿ.ಜಿ. ರೈಲು ಮಾರ್ಗಕ್ಕೆ ಭೂಮಿ ಕಳೆದು ಕೊಳ್ಳುವ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಹೊಸ ಬಿ.ಜಿ. ರೈಲ್ವೇ ಮಾರ್ಗಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆ ಹೊರಡಿಸಿದ್ದು, ಕೆಐಎಡಿಬಿ ಮೂಲಕ 1 ಎಕರೆಗೆ 6 ಲಕ್ಷದಿಂದ 14 ಲಕ್ಷ ಪರಿಹಾರ ಹಣ ಕೊಡುವುದಾಗಿ ಹೇಳುತ್ತಿದ್ದು, ಇದರಿಂದ ರೈತರಿಗೆ ...

Read More »

ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ.  ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments