Cnewstv.in / 11.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ 2021-22 ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಆಗಸ್ಟ್ 31ರ ಒಳಗೆ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳು (ಒಬ್ಬರನ್ನು ಬಿಟ್ಟು) SSLC ಯಲ್ಲಿ ಉತ್ತೀರ್ಣರಾಗಿರುವುದರಿಂದ ಪಿಯುಸಿ ದಾಖಲಾತಿ ಪ್ರಮಾಣ ಹೆಚ್ಚಾಗಲಿದೆ ಹಾಗೂ ಆಗಸ್ಟ್ 16 ರಿಂದ ತರಗತಿಗಳು ನಡೆಯಲಿದೆ. ಪ್ರಥಮ ಪಿಯುಸಿ ಎ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ ...
Read More »- ಶಿವಮೊಗ್ಗದಲ್ಲಿ ನ್ಯೂಸ್ 18 ಕನ್ನಡ ವಾಹಿನಿಯ ಕರುನಾಡ ಹಬ್ಬ ಕರುನಾಡ ಹಬ್ಬಕ್ಕೆ ನಿಮ್ಮ ಸಿ ನ್ಯೂಸ್ ಸಾಥ್! ...
- ಚಂದ್ರಶೇಖರ್ ಕುಟುಂಬದ ಪರವಾಗಿ ಹೋರಾಟ ಮಾಡಿದ್ದು, ಪರಿಹಾರ ಸಿಕ್ಕಿದ್ದು ಸಂತೋಷ ಆಗಿದೆ. ...
- ಕಾಡಾನೆ ದಾಳಿ, ರೈತರ ಬೆಳೆ ಸಂಪೂರ್ಣ ನಾಶ…. ...
- ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ...
- ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ...
- ವಿದ್ಯುತ್ ವ್ಯತ್ಯಯ. ...
- ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ.. ...
- ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ. ...
- ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ.. ...
- ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ...
Recent Comments