Breaking News

Tag Archives: Puradalu dam

ಶಾಸಕರ ಅನರ್ಹತೆ: ಸ್ಪೀಕರ್ ನಿರ್ಧಾರ ಸಮರ್ಥಿಸಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹನಿಟ್ರ್ಯಾಪ್ ಪ್ರಕರಣದ ವಿಚಾರದಲ್ಲಿ ಸಿಎಂ ನ್ಯಾಯ ಬದ್ದವಾದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದರು. ಅದರ ನಂತರವೂ ವಿಪಕ್ಷದವರು ಮಾತನಾಡಿ, ಗದ್ದಲ ಸೃಷ್ಟಿಸುವ ಅವಶ್ಯಕತೆ ಇರಲಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಯಾವುದೇ ತಪ್ಪಾದರೂ ನ್ಯಾಯ ಕೊಡಲು ಕಾನೂನು ಇದೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಗೌರವವಿದೆ. ಅದೇ ರೀತಿ ಸ್ಪೀಕರ್ ಪೀಠಕ್ಕೂ ಕೂಡ. ಆ ಪೀಠಕ್ಕೆ ಅಗೌರವ ನೀಡಬಾರದು. ಸ್ಪೀಕರ್ ಅವರ ಇತಿಮಿತಿಯಲ್ಲಿ ಒಳ್ಳೆಯ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಪ್ರಕಾರ ...

Read More »