Breaking News

Tag Archives: Rahul Gandhi

ನಮ್ಮ ಅಧಿಕಾರದಲ್ಲಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪೀಠ ಮತ್ತು ಚೆನ್ನೈನಲ್ಲಿ ಸರ್ವಜ್ಞ ಪೀಠ ಸ್ಥಾಪನೆ – ಬಿಎಸ್ ಯಡಿಯೂರಪ್ಪ

  ಭದ್ರಾವತಿ ನಗರದ ಕನಕ ಮಂಟಪದಲ್ಲಿ ತಿರುವಳ್ಳುವರ್ ಸೇವಾ ಸಂಘದ ವತಿಯಿಂದ “ಸ್ನೇಹ ಮಿಲನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತು. ಕಾರ್ಯಕ್ರಮ ದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ ಬೆಂಗಳೂರಿನಲ್ಲಿ ಸರ್ವಜ್ಞ ಪೀಠ ಸ್ಥಾಪಿಸಲು ,ಕಾಂಗ್ರೆಸ್ ಹಿಂದೇಟು ಹಾಕಿತ್ತು .ಆದರೆ ನಾವು ತಮಿಳು ಕನ್ನಡಿಗರು ಒಂದೇ ತಾಯಿಯ ಮಕ್ಕಳು ಎಂದು ಭೇದಭಾವ ಇಲ್ಲದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂದಿನ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಅವರೊಂದಿಗೆ ಸೇರಿ .ಚೆನ್ನೈನಲ್ಲಿ ಸರ್ವಜ್ಞ ಪೀಠ ಮತ್ತು ಬೆಂಗಳೂರಿನಲ್ಲಿ ತಿರುವಳ್ಳೂರು ಪೀಠವನ್ನು , ಸ್ಥಾಪಿಸಲಾಗಿತ್ತು ತಮಿಳು ಸಮಾಜದ ಬಂಧುಗಳು ...

Read More »