Cnewstv / 17.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊತ್ತಿ ಉರಿದ ರಾಹುಲ್ ಹುಂಡೈ ಶೋರೂಮ್.. ಹೇಗಿದೆ ಸದ್ಯದ ಪರಿಸ್ಥಿತಿ ?? ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಕಾರ್ ಶೋರೂಮ್ ನಲ್ಲಿ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶೋರೂಮ್ ಸಂಪೂರ್ಣ ವಾಲ್ ಸೀಲಿಂಗ್ ನಿಂದ ಮಾಡಲಾಗಿದ್ದರಿಂದ ಬೆಂಕಿಯಿಂದ ಶೋರೂಮಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಶೋರೂಮ್ ನಲ್ಲಿ ಬೆಂಕಿ ಅವಘಡಕ್ಕೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ...
Read More »- ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ ...
- ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ ...
- ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ...
- ನಿವೃತ್ತ ಶಿಕ್ಷಕಿ ವತ್ಸಲಾರಿಗೆ ಗ್ರಾಮಸ್ಥರಿಂದ ಬೀಳ್ಕೋಡುಗೆ ...
- ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ.. ...
- ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್. ...
- ವಿಜಯನಗರದಲ್ಲಿ ಯುವತಿ ನೇಣಿಗೆ ಶರಣು ...
- ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥಗೌಡ. ...
- ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ – ಕೇಂದ್ರ ಸಚಿವ ಡಾ.ಮುರುಗನ್. ...
- ಸುಮಾರು 10 ಕೋಟಿ ವೆಚ್ಚದ ಟ್ರಾನ್ಸ್ ಮೀಟರ್ ಕೆನಡಾದಿಂದ ಬಂದಿದೆ – ಸಂಸದ ಬಿ.ವೈ.ರಾಘವೇಂದ್ರ. ...
Recent Comments