Breaking News

Tag Archives: Rajivgandhi

29 ಕಾರ್ಮಿಕರಿಗೆ ಯುವ ಕಾಂಗ್ರೇಸ್ಸಿನಿಂದ ಒಂದು ದಿನದ ಸಹಾಯಧನ ವಿತರಣೆ 

  ಶಿವಮೊಗ್ಗ :  ಇಂದು ನಗರದ ಗೋಪಿ ವೃತ್ತದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿಗಳಾದ ದಿವಂಗತ ಶ್ರೀ ರಾಜೀವ್ ಗಾಂಧಿ ಅವರ 29ನೇ ಪುಣ್ಯಸ್ಮರಣೆಯ ಅಂಗವಾಗಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಜೊತೆಗೆ “ನ್ಯಾಯ ಯೋಜನೆಯ” ಕಾರ್ಯಕ್ರಮವನ್ನು ನಗರದ 29ಜನ ಬಡ ಕೂಲಿ ಕಾರ್ಮಿಕರಿಗೆ ಸಾಂಕೇತಿಕವಾಗಿ ಪ್ರತಿಯೊಬ್ಬರಿಗೆ 200 ರೂ.ಗಳಂತೆ ಯುವ ಕಾಂಗ್ರೆಸ್‍ನಿಂದ ನೀಡುತ್ತಿದ್ದು ಇದೇ ರೀತಿಯಲ್ಲಿ ಕೇಂದ್ರ ಸರ್ಕಾರವು 6 ತಿಂಗಳುವರೆಗೆ ಎಲ್ಲಾ ಬಡ ಕೂಲಿ ಕಾರ್ಮಿಕರಿಗೆ ನೀಡಬೇಕೆಂದು ಆಗ್ರಹಿಸಿದ್ದರು. ಲಾಕ್‍ಡೌನ್ ನಿಂದ ತತ್ತರಿಸಿರುವ ವಲಸೆ ಕಾರ್ಮಿಕರು ಹಾಗೂ ...

Read More »