Breaking News

Tag Archives: Sarihospital

ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ

Cnewstv.in / 30.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಸಕ್ರೆಬೈಲ್ ರಸ್ತೆಯಲ್ಲಿ ಅವಧುತ ವಿನಯ್ ಗುರೂಜಿ ಹಾಗೂ ವಿವಿಧ ಸಂಘಸಂಸ್ಥೆಗಳ 350ಕ್ಕೂ ಹೆಚ್ಚು ಸ್ವಯಂಸೇವಕರು ಸ್ವಚ್ಛತಾ ಆಂದೋಲನ ನಡೆಸಿದರು. ಸಕ್ರೆಬೈಲ್ ಆನೆ ಬಿಡಾರದಿಂದ ಮಂಡಗದ್ದೆ ಮಾರ್ಗವಾಗಿ 6 ಕಿಲೋಮೀಟರ್ ದೂರದ ಸ್ವಚ್ಛತಾ ಆಂದೋಲನವನ್ನು ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಆಯೋಜನೆ ಮಾಡಲಾಗಿತು. ಸ್ವಚ್ಛತಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವಧುತ ವಿನಯ್ ...

Read More »