Breaking News

Tag Archives: SDPI

ಬಾಬರಿ ಮಸೀದಿ ಪುನರ್ ನಿರ್ಮಾಣ ಮಾಡಿಕೊಡಬೇಕು : ಎಸ್.ಡಿ.ಪಿ.ಐ

Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಾಬರಿ ಮಸೀದಿ ಪುನರ್ ನಿರ್ಮಾಣ ಮಾಡಿಕೊಡಬೇಕು : ಎಸ್.ಡಿ.ಪಿ.ಐ ಶಿವಮೊಗ್ಗ : ಬಾಬರಿ ಮಸೀದಿ ಪುನರ್ ನಿರ್ಮಿಸಿ ಕೊಡಬೇಕು. ಇಲ್ಲವಾದರೆ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ ಎಂದು ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಐತಿಹಾಸಿಕ ಬಾಬರಿ ಮಸೀದಿಯ ಧ್ವಂಸೆ ಭಾರತ ದೇಶಕ್ಕೆ ಕಪ್ಪು ಚುಕ್ಕೆಯಾಗಿದೆ. ಅನ್ಯಾಯವನ್ನು ಸರಿಪಡಿಸುವ ಭರವಸೆಯನ್ನು ಹುಸಿಗೊಳಿಸಿ ನೀಡಿದ ತೀರ್ಪು ನ್ಯಾಯಸಮ್ಮತವಲ್ಲ, ಬಾಬರಿ ಮಸೀದಿ ಪುನರ್ ನಿರ್ಮಾಣ ಆಗುವವರೆಗೆ ...

Read More »