Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಾಬರಿ ಮಸೀದಿ ಪುನರ್ ನಿರ್ಮಾಣ ಮಾಡಿಕೊಡಬೇಕು : ಎಸ್.ಡಿ.ಪಿ.ಐ ಶಿವಮೊಗ್ಗ : ಬಾಬರಿ ಮಸೀದಿ ಪುನರ್ ನಿರ್ಮಿಸಿ ಕೊಡಬೇಕು. ಇಲ್ಲವಾದರೆ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ ಎಂದು ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಐತಿಹಾಸಿಕ ಬಾಬರಿ ಮಸೀದಿಯ ಧ್ವಂಸೆ ಭಾರತ ದೇಶಕ್ಕೆ ಕಪ್ಪು ಚುಕ್ಕೆಯಾಗಿದೆ. ಅನ್ಯಾಯವನ್ನು ಸರಿಪಡಿಸುವ ಭರವಸೆಯನ್ನು ಹುಸಿಗೊಳಿಸಿ ನೀಡಿದ ತೀರ್ಪು ನ್ಯಾಯಸಮ್ಮತವಲ್ಲ, ಬಾಬರಿ ಮಸೀದಿ ಪುನರ್ ನಿರ್ಮಾಣ ಆಗುವವರೆಗೆ ...
Read More »- ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ...
- ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ...
- ವಿದ್ಯುತ್ ವ್ಯತ್ಯಯ. ...
- ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ.. ...
- ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ. ...
- ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ.. ...
- ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ...
- ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ.. ...
- ಒಂದೇ ವಾರದಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾದರಿಂದ ರೂಲ್ಸ್ ಬ್ರೇಕ್.. ...
- ಶಿವಮೊಗ್ಗ : ಕಾರಾಗೃಹದಲ್ಲಿ ಕೈದಿಗಳ ದಿಢೀರ್ ಪ್ರತಿಭಟನೆ.. ...
Recent Comments