ನಾಳೆ ವಿಸರ್ಜನೆಗೊಳ್ಳುತ್ತಿರುವ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಓರ್ವ ಎಸ್ಪಿ, ಮೂವರು ಎಎಸ್ಪಿ, 16 ಡಿವೈಎಸ್ಪಿ, 51 ಇನ್ಸ ಸ್ಪೆಕ್ಟರ್ ಅಂಡ್ ಸಬ್ ಇನ್ ಸ್ಪೆಕ್ಟರ್, 3000 ಕ್ಕೂ ಅಧಿಕ ಪೊಲೀಸ್ ತುಕಡಿ, 14 ಕೆ.ಎಸ್.ಆರ್.ಪಿ 13 ಡಿಎಆರ್, 200 ಹೆಚ್ಚುವರಿ ಸಿಸಿ ಕ್ಯಾಮೆರಾ, 3 ಡ್ರೋಣ್ ಅಳವಡಿಸಿಕೊಳ್ಳಲಾಗಿದೆ. 700 ಜನರನ್ನ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನ ಗುರುತಿಸಿ ಅವರನ್ನ ವಿಚಾರಣೆ ನಡೆಸಲಾಗಿದೆ. ಈ ವಿಚಾರಣೆಯನ್ನ ...
Read More »- ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ...
- ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ...
- ವಿದ್ಯುತ್ ವ್ಯತ್ಯಯ. ...
- ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ.. ...
- ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ. ...
- ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ.. ...
- ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ...
- ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ.. ...
- ಒಂದೇ ವಾರದಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾದರಿಂದ ರೂಲ್ಸ್ ಬ್ರೇಕ್.. ...
- ಶಿವಮೊಗ್ಗ : ಕಾರಾಗೃಹದಲ್ಲಿ ಕೈದಿಗಳ ದಿಢೀರ್ ಪ್ರತಿಭಟನೆ.. ...
Recent Comments