ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವೈಯಕ್ತಿಕವಾಗಿ ಹಣ ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ. ಕಾಮಗಾರಿ ಅನುಷ್ಠಾನ ಆಗದೆ ಕೂಲಿ ಹಣ ಪಾವತಿಸುತ್ತಿದ್ದಾರೆ. ಆ ಊರಿನವರೇ ಅಲ್ಲದ ವ್ಯಕ್ತಿಗಳಿಗೆ ಹಣವನ್ನು ಪಾವತಿ ಮಾಡಲಾಗಿದೆ. ಇದು ದೊಡ್ಡೇರಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ದೊಡ್ಡೇರಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ರವರು ಎಲ್ಲಾ ಅವ್ಯವ್ಯಹಾರಕ್ಕೆ ಸಾಥ್ ನೀಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read More »Tag Archives: Shimoga zilla Panchayth
ಎಸಿಬಿ ಬಲೆಗೆ ಬಿದ್ದ ಪಿಡಿಒ.
ವಮೊಗ್ಗ ತಾಲೂಕಿನ ಕೊನಗವಳ್ಳಿ ಗ್ರಾಮಪಂಚಾಯತ್ ಪಿಡಿಒ ಶಾರದಾ ಬಾಯಿ ಮ್ಯಾಗಿನ ಮನಿ ಅಂಬೇಡ್ಕರ್ ಅವಾಸ್ ಯೋಜನೆಯ ಮನೆ ನಿರ್ಮಾಣಕ್ಕೆ ಹಣದ ಅಮಿಷ ಒಡ್ಡಿದ್ದರು. ೨ ನೇ ಹಂತದ ಬಿಲ್ ಪಾಸ್ ಮಾಡಲು ೫ ಸಾವಿರ ಹಣಕ್ಕೆ ಬೇಡಿಕೆಯನ್ನು ಸೇವಾಲಾಲ್ ನಗರ ನಿವಾಸಿ ಚಂದ್ರ ನಾಯ್ಕ್ ಎಂಬುವವರಿಗೆ ನೀಡಿದ್ದರು. ಇಂದು ೨ ಸಾವಿರ ಹಣ ಪಡೆಯುವಾಗ ಎಸಿಬಿ ಅಧಿಕಾರಿ ವೇಣುಗೋಪಾಲ ನೇತೃತ್ವದಲ್ಲಿ ದಾಳಿ ನಡೆಸಿದ್ದಾಗ ಸಿಕ್ಕಿಬಿದ್ದಿದ್ದಾರೆ.
Read More »
C News TV Kannada News Online in cnewstv