Breaking News

Tag Archives: Shivamogga

ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ…

Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ… ಶಿವಮೊಗ್ಗ : ಶಿವಮೊಗ್ಗ ಒಂದು ಐತಿಹಾಸಿಕ ಕ್ಷಣಕ್ಕೆ ಕಾರಣವಾಗಿತ್ತು. ನೂತನ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಉದ್ಘಾಟನೆಗೊಳಿಸಿದರು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸೇರಿದಂತೆ ಹಲವಾರು ಕಡೆಯಿಂದ ಸಹಸ್ರಾರು ಮಂದಿ ಆಗಮಿಸಿದ್ದರು ಐತಿಹಾಸಿಕಾಕ್ಷಣವನ್ನ ಕಣ್ತುಂಬಿ ಕೊಂಡರು. ಈ ಕಾರ್ಯಕ್ರಮಕ್ಕಾಗಿ ಎಲ್ಲೆಡೆ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು ಇನ್ನು ವಿಮಾನ ನಿಲ್ದಾಣಕ್ಕೆ ಹೋಗುವ MRS circle ನಿಂದ ಎರ್ ಪೂಟ್ ...

Read More »

ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ ಅಧಿಸೂಚನೆ.

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ ಅಧಿಸೂಚನೆ. ಶಿವಮೊಗ್ಗ : ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ...

Read More »

ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ

Cnewstv.in / 30.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಚ್ಛತಾ ಅಭಿಯಾನ ಎಂಬುವುದು ಸೇವೆ ಎನ್ನುವುದಕ್ಕಿಂತಲೂ ನಮ್ಮ ಕರ್ತವ್ಯ – ಅವಧುತ ವಿನಯ್ ಗುರೂಜಿ ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಸಕ್ರೆಬೈಲ್ ರಸ್ತೆಯಲ್ಲಿ ಅವಧುತ ವಿನಯ್ ಗುರೂಜಿ ಹಾಗೂ ವಿವಿಧ ಸಂಘಸಂಸ್ಥೆಗಳ 350ಕ್ಕೂ ಹೆಚ್ಚು ಸ್ವಯಂಸೇವಕರು ಸ್ವಚ್ಛತಾ ಆಂದೋಲನ ನಡೆಸಿದರು. ಸಕ್ರೆಬೈಲ್ ಆನೆ ಬಿಡಾರದಿಂದ ಮಂಡಗದ್ದೆ ಮಾರ್ಗವಾಗಿ 6 ಕಿಲೋಮೀಟರ್ ದೂರದ ಸ್ವಚ್ಛತಾ ಆಂದೋಲನವನ್ನು ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಆಯೋಜನೆ ಮಾಡಲಾಗಿತು. ಸ್ವಚ್ಛತಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವಧುತ ವಿನಯ್ ...

Read More »

ಸ್ವಯಂ ಗಸ್ತು ಆರಂಭಿಸಿದ ಬಡಾವಣೆಯ ಜನ !!!??

Cnewstv.in / 23.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ನಗರದ ಬಡಾವಣೆಯೊಂದರಲ್ಲಿ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರೇ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ನಗರದ ಅವಳಿ ಬಡಾವಣೆಗಳಾಗಿರುವ ಸ್ವಾಮಿ ವಿವೇಕಾನಂದ ಬಡಾವಣೆ ಹಾಗೂ ಗೋಪಾಲಗೌಡ ಬಡಾವಣೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗಿದೆ. ಈ ಕುರಿತು ಪೊಲೀಸರಿಗೆ ಮನವಿ ಸಹ ಮಾಡಲಾಗಿದೆ ಆದರೂ ಕೂಡ ಯಾವುದೇ ರೀತಿಯಾದಂತಹ ಪ್ರಯೋಜನವಾಗಿಲ್ಲ. ಬಡಾವಣೆಯ ಸ್ಥಳೀಯ ಜನರು ಒಟ್ಟಾಗಿ ಸೇರಿ ಗಸ್ತು ಮಾಡುತ್ತಿದ್ದಾರೆ.‌ ಹಾಗೂ ಇನ್ನು ...

Read More »

ಬೀದಿ ನಾಯಿಗಳ ಉಪಟಳಕ್ಕೆ ಹೈರಾಣಾದ ಜನ

Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು ಜನರಿಗೆ ಕಿರಿಕಿರಿಯನ್ನುಂಟು ಮಾಡ್ತಿರೋದು ಒಂದುಕಡೆಯಾದರೆ, ಬಡಾವಣೆಗಳಲ್ಲಿ ಬೀದಿ ನಾಯಿಗಳ ಉಪಟಳ ಮತ್ತೊಂದೆಡೆಯಾಗಿದೆ. ನಗರದಲ್ಲಿ ಬೀದಿ ನಾಯಿಗಳು ಕಾಟಕ್ಕೆ ಜನ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ಏಳರಿಂದ ಎಂಟು ಬೀದಿ ನಾಯಿಗಳು ಗುಂಪು ಗುಂಪಾಗಿ ಇರುವುದನ್ನು ನೋಡಿಯೇ ಜನರು ಹೆದರುತ್ತಿದ್ದಾರೆ. ರಾತ್ರಿ ಸಮಯದಲ್ಲಂತೂ ಬೀದಿ ನಾಯಿಗಳು ಬೊಗಳುವ ಸದ್ದು ಜನರ ನಿದ್ದೆಗೆಡಿಸಿದೆ. ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ಓಡಾಡುವಾಗ ಒಮ್ಮೆಲೆ ಬೀದಿ ನಾಯಿಗಳು ಅಡ್ಡ ...

Read More »

ಕೆರೆಗೆ ಬಿದ್ದ ಕೆ.ಎಸ್.ಅರ್ .ಟಿ.ಸಿ ಬಸ್

Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರದಿಂದ ಶಿವಮೊಗ್ಗದ ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತಕ್ಕೀಡಾಗಿದೆ. ಸಾಗರ ತಾಲೂಕಿನ ಕಾಸ್ಪಡ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಆಯತಪ್ಪಿ ಬಸ್ ಕೆರೆಗೆ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ 27 ಜನ ಪ್ರಯಾಣಿಕರಿದ್ದರು ಅದರಲ್ಲಿ ಇಬ್ಬರು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ ಇನ್ನುಳಿದಂತೆ ಗಾಯಗೊಂಡಿರುವ ಪ್ರಯಾಣಿಕರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕಾಗಮಿಸಿದ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ...

Read More »

ಶಿವಮೊಗ್ಗ : ಟ್ರಾಫಿಕ್ ಜಾಮ್ ಸ್ವತ ಫೀಲ್ಡಿಗಿಳಿದ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್

Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಇಂದು ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ ಬಿ.ಹೆಚ್, ರಸ್ತೆ ದುರ್ಗಿಗುಡಿ, ನೆಹರು ರೋಡ್, ಎ.ಎ.ವೃತ್ತ, ಶಂಕರ್ ಮಠ ರಸ್ತೆ ಸೇರಿದಂತೆ ಸಣ್ಣಪುಟ್ಟ ರಸ್ತೆಗಳಲ್ಲೂ ಸಹ ಟ್ರಾಫಿಕ್ ಜಾಮ್. ಲಾಕ್ ಡೌನ್ ಸಡಿಲಿಕೆ ಯಿಂದ ರಸ್ತೆಗಿಳಿದ ವಾಹನಗಳು ಒಂದುಕಡೆಯಾದರೆ, ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಹದಗೆಟ್ಟ ರಸ್ತೆಗಳು ಮತ್ತೊಂದೆಡೆ. ಬೆಳಿಗ್ಗೆ 10 ಗಂಟೆಯಿಂದಲೇ ಅನೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಟ್ರಾಫಿಕ್ ...

Read More »

ತ್ಯಾವರೆಕೊಪ್ಪ ಸಿಂಹಧಾಮ ಪ್ರವಾಸಿಗರ ವೀಕ್ಷಣೆಗೆ ಲಭ್ಯ

Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂನ್ 24 ರಿಂದ ಎಂದಿನಂತೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮವು ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಹುಲಿ-ಸಿಂಹಧಾದಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರು ಸರ್ಕಾರ ಸೂಚಿಸಿರುವ ಕೋವಿಡ್ 19 ನಿಯಮಗಳನ್ನು ಪಾಲಿಸಿ ಸಹಕರಿಸಬೇಕು‌ ಎಂದು ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವಮೊಗ್ಗ ಸೇರಿದಂತೆ ಒಟ್ಟು 6 ಜಿಲ್ಲೆಗಳು ಅನ್ ಲಾಕ್. ಸಂಜೆ 5 ಗಂಟೆಯವರೆಗೂ ವ್ಯಾಪಾರಕ್ಕೆ ಅವಕಾಶ.

  Cnewstv.in / 21.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಉಡುಪಿ ಶಿವಮೊಗ್ಗ ಬಳ್ಳಾರಿ ಚಿತ್ರದುರ್ಗ ಬೆಂಗಳೂರು ಗ್ರಾಮಾಂತರ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಲು ಆದೇಶಿಸಿದೆ. ಈ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವನ್ನ ಕಲ್ಪಿಸಲಾಗಿದೆ. ಶೇ. 50 ರಷ್ಟು ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸಬಹುದು. ಎ.ಸಿ ಬಳಸದೆ ...

Read More »

ತುಂಗಾ ಡ್ಯಾಂನ ಹೊರಹರಿವು ಮತ್ತಷ್ಟು ಏರಿಕೆ

Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಳ್ಳಿ, ಕೊಪ್ಪ, ಶೃಂಗೇರಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ ಈ ಹಿನ್ನಲೆಯಲ್ಲಿ ತುಂಗಾ ಜಲಾಶಯದ ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದೆ. ಇಂದು ಬೆಳಗ್ಗೆ 21,500 ಕ್ಯೂಸೆಕ್ ನೀರನ್ನು ‌ತುಂಗಾ ಜಲಾಶಯದಿಂದ ಹೊರ ಬಿಡಲಾಗಿತ್ತು. ಆದರೆ ಇಂದು ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments