ಶಿವಮೊಗ್ಗ: ವಾಯುಸೇನೆಯ ತರಬೇತಿ ವೇಳೆಯಲ್ಲಿ ಪ್ಯಾರಾಚೂಟ್ ತೆರೆಯದೇ ಶಿವಮೊಗ್ಗ ಮೂಲದ ಯೋಧ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ನಿನ್ನೆ ಪ್ಯಾರಾಚೂಟ್ ತರಬೇತಿ ವೇಳೆ ದುರ್ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಸಂಕೂರಿನ ಗೋರಗದ್ದೆಯ ಜಿ.ಎಸ್. ಮಂಜುನಾಥ್(36) ಎಂಬ ಯೋಧ ಮೃತಪಟ್ಟಿದ್ದಾರೆ. ವಾಯುಪಡೆಯ ವಾರೆಂಟ್ ಅಧಿಕಾರಿಯಾಗಿದ್ದ ಮಂಜುನಾಥ್, ನಿನ್ನೆ ತರಬೇತಿ ವೇಳೆ ಇತರೆ 11 ಜನರೊಂದಿಗೆ ವಿಮಾನದಿಂದ ಜಿಗಿದಿದ್ದರು. ಮಂಜುನಾಥ್ ಹೊರತುಪಡಿಸಿ 10 ಜನರು ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದರು. ತರಬೇತುದಾರರಾಗಿದ್ದ ಮಂಜುನಾಥ್ ಅವರ ಪ್ಯಾರಾಚೂಟ್ ತೆರೆದುಕೊಳ್ಳದ ಕಾರಣ ಅವರು ಸುಮಾರು 1500 ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv