ಶಿವಮೊಗ್ಗ: 5 ಸಾವಿರ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕಿನ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪ ಇ- ಖಾತೆಯೊಂದನ್ನ ಮಾಡಿಕೊಡಲು 5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇಂಡುವಳ್ಳಿ ಗ್ರಾಮದ ಮಹಮ್ಮದ್ ಗೌಸ್ ಎಂಬವರು ತಮ್ಮ ತಂದೆಯ ಹೆಸರಿನಲ್ಲಿದ್ದ ಮನೆಯ ಖಾತೆಯನ್ನು ತಾಯಿಯ ಹೆಸರಿಗೆ ಬದಲಾಯಿಸಲು, ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು. ಇ-ಖಾತೆ ಮಾಡಿಕೊಡಬೇಕಿದ್ದ ಪಿಡಿಓ ಈಶ್ವರಪ್ಪ ವಿಳಂಬ ಮಾಡುತ್ತಿದ್ದರಲ್ಲದೇ, ಲಂಚಕ್ಕೆ ಸಹ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು ಬೆಳಿಗ್ಗೆ ...
Read More »Tag Archives: Soraba
ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು
ಶಿವಮೊಗ್ಗ: ಸೊರಬ ಶಾಸಕ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಆಹ್ವಾನದ ಮೇರೆಗೆ ಸೊರಬ ತಾಲೂಕಿನ ವಿವಿಧ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಗೆ ಭೇಟಿ ನೀಡಿ, ಚಳಿಗಾಲದ ಅಧಿವೇಶನ ವೀಕ್ಷಿಸಿದ್ದಾರೆ. ಸೊರಬದ ವಿದ್ಯಾರ್ಥಿಗಳು ಕಲಾಪ ವೀಕ್ಷಿಸುವುದಕ್ಕೆ ಉಭಯ ಸದನದ ಸಭಾಪತಿಗಳಿಂದ ಸಚಿವ ಮಧು ಬಂಗಾರಪ್ಪ ಮೊದಲೇ ಅನುಮತಿ ಪಡೆದಿದ್ದ ಹಿನ್ನೆಲೆ ಬೆಳಗಾವಿಗೆ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಸೊರಬ ತಾಲೂಕಿನ ಸಿರಿವಂತೆ, ಸೊರಬ, ಉಳವಿ ಹಾಗೂ ಆನವಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 350ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ...
Read More »ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ
ಆನವಟ್ಟಿ : ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಸುಮಾರು 600ಕೋಟಿ ವೆಚ್ಚದ ಸೊರಬ ತಾಲೂಕಿನ ಮೂಡಿ-ಮೂಗೂರು ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇದೇ ಮಾದರಿಯಲ್ಲಿ ಬಹುತೇಕ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು. ಅಧಿಕಾರ ಸ್ವೀಕರಿಸಿದ ಅತ್ಯಲ್ಪ ಅವಧಿಯಲ್ಲಿ ನಿರೀಕ್ಷೆಗೆ ಮೀರಿದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈಗಾಗಲೇ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳು ...
Read More »ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...
Read More »