Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಹಳಿಯ ಮೇಲೆ ನೀರು ನಿಂತಿದ್ದು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲ್ವೆ ಹಳಿ ಮೇಲೆ ನೀರು ನಿಂತಿದೆ. ಇಂದು ರಾತ್ರಿ ತಾಳಗುಪ್ಪದಿಂದ ಶಿವಮೊಗ್ಗ – ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕಿದ್ದ 06228 ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ. ಬೆಂಗಳೂರು ತಾಳಗುಪ್ಪದ ರೈಲಿನ 06529 ಸಂಚಾರವನ್ನು ಶಿವಮೊಗ್ಗದ ವರೆಗೆ ಸೀಮಿತಗೊಳಿಸಲಾಗಿದೆ. ಜುಲೈ 24ರಂದು ತಾಳಗುಪ್ಪ ಬೆಂಗಳೂರು ರೈಲು ...
Read More »Tag Archives: South western Railway
ಶಿವಮೊಗ್ಗ ಬೆಂಗಳೂರು ಜನಶತಾಬ್ದಿ ರೈಲ್ವೆ ಸಂಚಾರ ಫೆ. 3 ರಿಂದ ಆರಂಭ.
ಶಿವಮೊಗ್ಗ-ಬೆಂಗಳೂರು ನಡುವೆ ಜನ ಶತಾಬ್ದಿ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದ್ದು, ಫೆಬ್ರವರಿ 3ರಂದು ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜನ ಶತಾಬ್ದಿ ರೈಲು ವಾರದಲ್ಲಿ ನಾಲ್ಕು ದಿನ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ಜನ ಶತಾಬ್ದಿ ರೈಲು ಸೋಮವಾರ, ಬುಧವಾರ, ಶುಕ್ರವಾರ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ಶನಿವಾರ ಬೆಳಗ್ಗೆ ಶಿವಮೊಗ್ಗದಿಂದ ಹೊರಡುವ ರೈಲು ಭಾನುವಾರ ಸಂಜೆ ಬೆಂಗಳೂರಿನಿಂದ ಹೊರಡಲಿದೆ.ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ತನಕ ಸಂಚಾರ ನಡೆಸುತ್ತದೆ. 14 ...
Read More »
Recent Comments