Tag Archives: SP shivamogga

ಲಾಕ್ ಡೌನ್ ಉಲ್ಲಂಘನೆ ಮಾಡಿದ 350 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

  Cnewstv.in / 11.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 350 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 326 ದ್ವಿ ಚಕ್ರ ವಾಹನಗಳು, 8 ಆಟೋಗಳು ಮತ್ತು 16 ಕಾರುಗಳು ಸೇರಿದಂತೆ ಒಟ್ಟು 350 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 240 ಪ್ರಕರಣಗಳನ್ನು ದಾಖಲಿಸಿ 1,15,600 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ...

Read More »

ಶಿವಮೊಗ್ಗ ಪೊಲೀಸರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ : ಸಾರ್ವಜನಿಕರಿಂದ ಮೆಚ್ಚುಗೆ

  ಶಿವಮೊಗ್ಗ : ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರು ಇಂದು ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮಾಸ್ಕ್ ಧರಿಸದೆ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾಕ್ಟರ್ ಎಚ್ ಟಿ ಶೇಖರ್ ಡಿವೈಎಸ್‍ಪಿ ಪ್ರಶಾಂತ್ ಮತ್ತು ಪೊಲೀಸರ ತಂಡ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ದಿಢೀರ್ ಭೇಟಿ ನೀಡಿದರು. ಬಸ್ ನಿಲ್ದಾಣದಲ್ಲಿ ಹಲವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದನ್ನು ಗಮನಿಸಿದರು. ಮಾಸ್ಕ್ ಧರಿಸದವರಿಗೆ ತಿಳಿವಳಿಕೆ ಹೇಳಿ, ...

Read More »

3 ದಿನಗಳ ಕಾಲ ನಡೆಯಲಿರುವ ಪೋಲಿಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆ – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಇಂದು ಪೊಲೀಸ್ ಇಲಾಖೆಯು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 3 ದಿನಗಳ ಕಾಲ ನಡೆಯ ಲಿರುವ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದರು. ಪೊಲೀಸರು ತಮ್ಮ ವೃತ್ತಿ ಬದುಕಿನಲ್ಲಿ ಶಿಸ್ತು ರೂಢಿಸಿಕೊಂಡು ಸದಾ ಜಾಗೃತವಾಗಿರಬೇಕು. ತಮ್ಮ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದರ ಜೊತೆಗೆ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಅಗತ್ಯವಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲರೂ ವಿಜಯಿಗಳಾಗುವುದು ಸಾಧ್ಯವಿಲ್ಲದಿರಬಹುದು. ಆದರೆ ಗೆಲ್ಲುವ ಪ್ರಯತ್ನದಿಂದ ಹಿಂದೆ ಸರಿಯಬಾರದು. ಕ್ರೀಡೆಯಲ್ಲಿ ಸ್ಪರ್ಧಾಭಾವನೆ ಬಹುಮುಖ್ಯ. ಎಲ್ಲಾ ಸಂಘಟಿತವಾದ ಪ್ರಯತ್ನಕ್ಕೆ ಜಯ ಖಂಡಿತ ಲಭಿಸುತ್ತದೆ ಎಂದರು. ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎ.ಶಾಂತರಾಜು, ...

Read More »

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಗೆ ಸಿದ್ಧವಾದ ರಕ್ಷಣಾ ಇಲಾಖೆ

ನಾಳೆ ವಿಸರ್ಜನೆಗೊಳ್ಳುತ್ತಿರುವ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಓರ್ವ ಎಸ್ಪಿ, ಮೂವರು ಎಎಸ್ಪಿ, 16 ಡಿವೈಎಸ್ಪಿ, 51 ಇನ್ಸ ಸ್ಪೆಕ್ಟರ್ ಅಂಡ್ ಸಬ್ ಇನ್ ಸ್ಪೆಕ್ಟರ್, 3000 ಕ್ಕೂ ಅಧಿಕ ಪೊಲೀಸ್ ತುಕಡಿ, 14 ಕೆ.ಎಸ್.ಆರ್.ಪಿ 13 ಡಿಎಆರ್, 200 ಹೆಚ್ಚುವರಿ ಸಿಸಿ ಕ್ಯಾಮೆರಾ, 3 ಡ್ರೋಣ್ ಅಳವಡಿಸಿಕೊಳ್ಳಲಾಗಿದೆ. 700 ಜನರನ್ನ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನ ಗುರುತಿಸಿ ಅವರನ್ನ ವಿಚಾರಣೆ ನಡೆಸಲಾಗಿದೆ. ಈ ವಿಚಾರಣೆಯನ್ನ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments