ಶಿವಮೊಗ್ಗ: ರಾಜಸ್ಥಾನದ ಜೈಪುರದಲ್ಲಿ ಜನವರಿ 3 ರಿಂದ 7 ವರೆಗೆ ನಡೆಯಲಿರುವ ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಶರಾವತಿ ಹಿನ್ನೀರಿನ ಕರೂರು ಹೋಬಳಿಯ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇಲ್ಲಿನ ಮಳೂರು ಗ್ರಾಮದ ಕೀರ್ತನ್. ಆರ್, ಕಿರೇತೋಡಿ ಗ್ರಾಮದ ಗಣೇಶ್.ಎಂ ಹಾಗೂ ಹೊನಗಲು ಗ್ರಾಮದ ಮಣಿಕಂಠ.ಎಂ.ಸಿ ಆಯ್ಕೆಯಾಗಿದ್ದಾರೆ. ಈ ಮೂವರು ಕೂಡ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ನಿತಿನ್ ತಂಡದ ಕೋಚ್ ಆಗಿದ್ದು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.
Read More »Tag Archives: Sports
ಭಾರತದ ಶ್ರೇಷ್ಠ ಕ್ರೀಡಾಪಟು ಮಿಲ್ಖಾ ಸಿಂಗ್ ಕೊರೊನಾಗೆ ಬಲಿ
Cnewstv.in /chandigarh/ 19.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಂಧೀಗಡ್ : ಕೊರೊನಾ ವಿರುದ್ಧ ಒಂದು ತಿಂಗಳ ಕಾಲ ಹೋರಾಡಿದ ನಂತರ ಶುಕ್ರವಾರ ಮಧ್ಯರಾತ್ರಿ ಮಿಲ್ಖಾ ಸಿಂಗ್ (91) ಚಿಕಿತ್ಸೆ ಫಲಿಸದೆ ನಿಧನ ರಾಗಿದ್ದಾರೆ. ಮಿಲ್ಖಾ ಸಿಂಗ್ ಪತ್ನಿ ನಿರ್ಮಲ್ ಕೌರ್ ಐದು ದಿನಗಳ ಹಿಂದಷ್ಟೇ ಮೃತಪಟ್ಟಿದ್ದರು. ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಪಟು ಮಿಲ್ಖಾ ಸಿಂಗ್ ಸ್ವತಂತ್ರ ಭಾರತದ ಮೊದಲ ವೈಯಕ್ತಿಕ ಕ್ರೀಡಾಪಟು. ಮಿಲ್ಖಾ ಸಿಂಗ್ ತಮ್ಮ ವೇಗ ಮತ್ತು ಉತ್ಸಾಹದಿಂದ ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ...
Read More »
C News TV Kannada News Online in cnewstv