Breaking News

Tag Archives: Sunni Jamiathul Ulema Committee | ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸೋಣ.

Sunni Jamiathul Ulema Committee | ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸೋಣ.

Www.cnewstv.in / 16.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Sunni Jamiathul Ulema Committee | ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸೋಣ. ಶಿವಮೊಗ್ಗ : ಈ ಬಾರಿಯ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಾಗು ವಿಸರ್ಜನೆ ದಿನಾಂಕ ಮತ್ತು ಈದ್ ಮಿಲಾದ್ ಹಬ್ಬವು ಒಂದೇ ದಿನಾಂಕದಂದು ದಿನಾಂಕ:28-09-2023 ರಂದು ಬಂದಿರುತ್ತದೆ. ಎರಡೂ ಹಬ್ಬಗಳನ್ನು ಶಿವಮೊಗ್ಗ ನಾಗರೀಕರು ಅತ್ಯಂತ ವಿಜೃಂಭಣೆಯಿಂದ ರಸ್ತೆ ಅಲಂಕಾರಗಳೊಂದಿಗೆ ಆಚರಿಸುತ್ತಾ ಬಂದಿರುತ್ತೇವೆ. ಇನ್ನೊಂದು ಪ್ರಮುಖ ಗಣಪತಿಯಾದ ಓಂ ಗಣಪತಿಯ ವಿಸರ್ಜನಾ ಕಾರ್ಯಕ್ರಮವನ್ನು ...

Read More »