Breaking News

Tag Archives: Swami vivekananda layout

ಸ್ವಯಂ ಗಸ್ತು ಆರಂಭಿಸಿದ ಬಡಾವಣೆಯ ಜನ !!!??

Cnewstv.in / 23.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ನಗರದ ಬಡಾವಣೆಯೊಂದರಲ್ಲಿ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರೇ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ನಗರದ ಅವಳಿ ಬಡಾವಣೆಗಳಾಗಿರುವ ಸ್ವಾಮಿ ವಿವೇಕಾನಂದ ಬಡಾವಣೆ ಹಾಗೂ ಗೋಪಾಲಗೌಡ ಬಡಾವಣೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗಿದೆ. ಈ ಕುರಿತು ಪೊಲೀಸರಿಗೆ ಮನವಿ ಸಹ ಮಾಡಲಾಗಿದೆ ಆದರೂ ಕೂಡ ಯಾವುದೇ ರೀತಿಯಾದಂತಹ ಪ್ರಯೋಜನವಾಗಿಲ್ಲ. ಬಡಾವಣೆಯ ಸ್ಥಳೀಯ ಜನರು ಒಟ್ಟಾಗಿ ಸೇರಿ ಗಸ್ತು ಮಾಡುತ್ತಿದ್ದಾರೆ.‌ ಹಾಗೂ ಇನ್ನು ...

Read More »