ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ಯಶಸ್ವಿಯಾಗಿ ನಡೆಯಿತು. ದೇವಸ್ಥಾನದ ಜಾತ್ರೆ ಹಾಗೂ ಹುಣ್ಣಿಮೆಯಲ್ಲಿ ಭಕ್ತರ ಮೂಲಕ ಸಂಗ್ರಹವಾದ ಕಾಣಿಕೆ ಹಣದ ಎಣಿಕೆಯನ್ನು ಸೊರಬ ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ನೇತೃತ್ವದಲ್ಲಿ ನಡೆಸಲಾಯಿತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 18,18,480 ರೂ. ಕಾಣಿಕೆ ಸಂಗ್ರವಾಗಿದೆ. ಇನ್ನು ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಸಹ ಆಳವಡಿಸಲಾಗಿತ್ತು. ಹುಂಡಿ ಎಣಿಕೆ ಕಾರ್ಯದಲ್ಲಿ ...
Read More »Tag Archives: Temple
ವೈಕುಂಠ ಏಕಾದಶಿಯೆಂದು ವಿಶೇಷ ಪೂಜೆ, ಸ್ವರ್ಗದ ಬಾಗಿಲು ದಾಟಿ ಪುನೀತರಾಗುತ್ತಿರುವ ಭಕ್ತರು
ವೈಕುಂಠ ಏಕಾದಶಿ ಹಿನ್ನೆಲೆ ಶಿವಮೊಗ್ಗದ ಪ್ರಮುಖ ದೇವಸ್ಥಾನಗಳಲ್ಲಿ ಇವತ್ತು ಬೆಳಗ್ಗೆಯಿಂದ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.. ಸಾಗರೊಪಾದಿಯಲ್ಲಿ ಭಕ್ತರು ದೇಗುಲಗಳಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.
Read More »
C News TV Kannada News Online in cnewstv