Breaking News

Tag Archives: Thirtalli

ಲಸಿಕೆ ವಿಚಾರವಾಗಿ ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು.

Cnewstv.in / 06.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿಯ ಸೋಬಿನಕೆರೆ ಶಾಲೆಯಲ್ಲಿ ಕೊರೊನಾ ಲಸಿಕೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ನಂತರ ಕೈ ಕೈ ಮಿಲಾಯಿಸಿದ್ದಾರೆ.‌ ಬಿಜೆಪಿ ಕಾರ್ಯಕರ್ತರು ಸೂಚಿಸಿದವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಣೆ ತೆಗೆದಾಗ ಗಲಾಟೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿ ದೂರು-ಪ್ರತಿದೂರು ನೀಡಿದ್ದಾರೆ. ಗಲಾಟೆಗೆ ಕಾರಣವಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ನಂತರ ...

Read More »

ತೀರ್ಥಹಳ್ಳಿ ನ್ಯಾಯಾಲಯಕ್ಕೆ ನಕ್ಸಲ್ ಶೋಭಾಳನ್ನು ಹಾಜರುಪಡಿಸಿದ ಪೊಲೀಸರು

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬರ್ಕಣ ಫಾಲ್ಸ್ ಬಳಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸರು ಇಂದು ನಕ್ಸಲ್ ಶೋಭಾಳನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2012ರಲ್ಲಿ ನಡೆದ ಫೈರಿಂಗ್ ನ ನಕ್ಸಲ್ ತಂಡಲ್ಲಿ ಶೋಭಾ ಸಹ ಇದ್ದಳು ಎನ್ನಲಾಗಿದ್ದು, ಈಕೆಯ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕಳೆದ 11 ವರ್ಷಗಳಿಂದ ಸಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಶೋಭಾ ವಿರುದ್ಧ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ 6 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮೂಲತಹ ಹೊಸನಗರ ತಾಲೂಕು ಮೇಲುಸಂಕದವಳಾದ ಶೋಭಾ 2012ರಿಂದಲೂ ತಲೆಮರೆಸಿಕೊಂಡಿದ್ದಳು. ...

Read More »