Breaking News

Tag Archives: Thirthahalli

ಸಿಡಿಮದ್ದು ಸ್ಫೋಟದಿಂದ ಬಾಲಕನಿಗೆ ಗಾಯ- ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ: ಪಟ್ಟಣದ ತುಂಗಾನದಿ ತೀರದಲ್ಲಿ ಸಿಡಿಮದ್ದು ಸ್ಫೋಟಗೊಂಡು, ಬಾಲಕನೋರ್ವ ಗಾಯಗೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ತೇಜು(9) ಸ್ಫೋಟದಿಂದ ಗಾಯಗೊಂಡ ಬಾಲಕ. ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿ ಪಟ್ಟಣದ ತುಂಗಾನದಿ ತೀರದಲ್ಲಿ ತೆಪ್ಪೋತ್ಸವ ಆಚರಣಾ ಸಮಿತಿಯು ಜನವರಿ 1 ರಂದು ತೆಪ್ಪೋತ್ಸವ ಆಯೋಜಿಸಿತ್ತು. ತೆಪ್ಪೋತ್ಸವ ಮುಗಿದ ನಂತರ ಎರಡೂವರೆ ಗಂಟೆ ಸಿಡಿಮದ್ದು ಪ್ರದರ್ಶನ ಕಾರ್ಯಕ್ರಮ ಸಹ ನಡೆಸಲಾಗಿತ್ತು. ಸಿಡಿಮದ್ದು ಪ್ರದರ್ಶನ ನಡೆದ ನಾಲ್ಕು ದಿನಗಳ ಬಳಿಕ ಜ.5 ರ ಭಾನುವಾರ ಸಂಜೆ ನದಿ ತೀರದಲ್ಲಿ ಸಿಡಿಯದೇ ಅರ್ಧಂಬರ್ಧ ಉಳಿದಿದ್ದ ಪಟಾಕಿಗಳನ್ನು 3 ಬಾಲಕರು ಒಟ್ಟುಗೂಡಿಸುವ ಪ್ರಯತ್ನದಲ್ಲಿದ್ದಾಗ ...

Read More »