Cnewstv / 02.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ… ಶಿವಮೊಗ್ಗ : ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ 10 ವಾಹನಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೂ ಅಂಗಡಿ ಹಾಗೂ ಕಚೇರಿಯ ಬಾಗಿಲು ತೆರೆಯದ ಕಾರಣ ಇಡಿ ಅಧಿಕಾರಿಗಳು ಹೊರಗಡೆ ಕಾಯುತ್ತಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ...
Read More »- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...
- ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ ...
- ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ ...
- ನಾಳೆ (ಏ.05) ವಿದ್ಯುತ್ ವ್ಯತ್ಯಯ. ...
- ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ...
- ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ ...