Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಹಳಿಯ ಮೇಲೆ ನೀರು ನಿಂತಿದ್ದು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲ್ವೆ ಹಳಿ ಮೇಲೆ ನೀರು ನಿಂತಿದೆ. ಇಂದು ರಾತ್ರಿ ತಾಳಗುಪ್ಪದಿಂದ ಶಿವಮೊಗ್ಗ – ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕಿದ್ದ 06228 ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ. ಬೆಂಗಳೂರು ತಾಳಗುಪ್ಪದ ರೈಲಿನ 06529 ಸಂಚಾರವನ್ನು ಶಿವಮೊಗ್ಗದ ವರೆಗೆ ಸೀಮಿತಗೊಳಿಸಲಾಗಿದೆ. ಜುಲೈ 24ರಂದು ತಾಳಗುಪ್ಪ ಬೆಂಗಳೂರು ರೈಲು ...
Read More »- ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ...
- ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ...
- ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ.. ...
- ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ...
- ಏ.15 ಕ್ಕೆ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ. ...
- ಧನಂಜಯ ಸರ್ಜಿ ಇನ್ನು ಎಳಸು ಆತ ರಾಜಕೀಯ ಎಲ್ಕೆಜಿ ಶಾಲೆಗೂ ಇನ್ನೂ ಬಂದಿಲ್ಲ. ...
- ಕಳೆದು ಹೋದ 500 ಕ್ಕೂ ಹೆಚ್ಚು ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ, ಮಾಲೀಕರಿಗೆ ಹಿಂದುರಿಗಿಸಿದ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು.. ...
- ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯನ್ನು ಒಟ್ಟಾಗಿ ಗೆಲ್ಲಿಸುತ್ತೇವೆ. ...
- ಶಿವಮೊಗ್ಗ ಲೋಕಸಭಾ ಚುನಾವಣೆ – ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆ.. ...
- ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ...
Recent Comments