Breaking News

Tag Archives: Tunga river

ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಅರಳಿ ಸುರಳಿಯ ಯುನಿಯನ್ ಬ್ಯಾಂಕ್ ನ ಮ್ಯಾನೇಜರ್ ಎನ್.ಶ್ರೀವಾಸ್ತವ (38) ಮೃತಪಟ್ಟಿದಾರೆ. ತೀರ್ಥಹಳ್ಳಿ ಪಟ್ಟಣದ ತುಂಗಾನದಿ ತೀರದ ರಾಮಕೊಂಡದ ಬಳಿ ಶ್ರೀವಾಸ್ತವ ಅವರ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಬ್ಯಾಂಕ್ ಮ್ಯಾನೇಜರ್ ಶ್ರೀವಾಸ್ತವ ಅವರು, ಪಟ್ಟಣದ ತುಂಗಾ ನದಿಯಲ್ಲಿ ಸೋಮವಾರದಿಂದ ಕಣ್ಮರೆಯಾಗಿದ್ದರು. ನದಿಯ ದಡದಲ್ಲಿ ಶ್ರೀವಾಸ್ತವ ಅವರ ಮೊಬೈಲ್, ಬಟ್ಟೆ ಹಾಗೂ ಚಪ್ಪಲಿ ಇದ್ದ ಕಾರಣ ನದಿಯಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಶೋಧ ಕಾರ್ಯ ಕೂಡ ನಡೆಸಲಾಗಿತ್ತು. ಇಂದು ಬೆಳಿಗ್ಗೆ ...

Read More »

ತುಂಬಿದ ತುಂಗೆ.. ಮುಳುಗಿದ ಮಂಟಪ..

Cnewstv / 16.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ತುಂಬಿದ ತುಂಗೆ.. ಮುಳುಗಿದ ಮಂಟಪ.. ಶಿವಮೊಗ್ಗ : ತುಂಬಾ ಜಲಾಶಯದಿಂದ ಬಾರಿ ಪ್ರಮಾಣದ ನೀರನ್ನ ಹೊಳೆಗೆ ಬಿಡಲಾಗಿದ್ದು ಶಿವಮೊಗ್ಗದ ತುಂಗಾ ನದಿ ಮೈದುಂಬಿಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಂದು ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ. ಗಾಜನೂರಿನ ತುಂಗಾ ಅಣೆಕಟ್ಟಿಗೆ 61,757 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಜಲಾಶಯದಿಂದ ಹೊರ ಬಿಡಲಾಗುತ್ತಿದೆ.. ಶಿವಮೊಗ್ಗ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರವಿರುವ ಕೋರ್ಪಲ್ಲಯ್ಯನ ಛತ್ರದ ಮಂಟಪ ಒಳಗಡೆಯಾಗಿದೆ. ಈ ವರ್ಷದಲ್ಲಿ ...

Read More »