Cnewstv.in / 21.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಉಡುಪಿ ಶಿವಮೊಗ್ಗ ಬಳ್ಳಾರಿ ಚಿತ್ರದುರ್ಗ ಬೆಂಗಳೂರು ಗ್ರಾಮಾಂತರ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಲು ಆದೇಶಿಸಿದೆ. ಈ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವನ್ನ ಕಲ್ಪಿಸಲಾಗಿದೆ. ಶೇ. 50 ರಷ್ಟು ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸಬಹುದು. ಎ.ಸಿ ಬಳಸದೆ ...
Read More »Tag Archives: Unlock 0.2
ಜುಲೈ 13 ರಿಂದ ಅಗಸ್ಟ್ 13ರವರೆಗೆ ಗಾಂಧಿಬಜಾರ್ ನಲ್ಲಿ ಸ್ವಯಂ ಪ್ರೇರಿತ ಬಂದ್
ಶಿವಮೊಗ್ಗ : ಮಹಾಮಾರಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 13 ರಿಂದ ಆಗಸ್ಟ್ 12 ರವರೆಗೆ ಅರ್ಧ ದಿನ ವ್ಯಾಪಾರ ಮಾಡಲು ನಿರ್ಧರಿಸಲಾಗಿದೆ. ಬೆಳ್ಳಿಗೆ 8 ರಿಂದ ಮಧ್ಯಾಹ್ನ 3 ಗಂಟೆಯ ತನಕ ಮಾತ್ರ ವ್ಯಾಪಾರ ವಹಿವಾಟು ನಡೆಯಲಿದ್ದು, 3 ಗಂಟೆಯ ನಂತರ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದಾರೆ. ಪುಟ್ ಬಾತ್ ನಲ್ಲಿ ವ್ಯಾಪಾರ ಮಾಡುವುದು ಹಾಗೂ ...
Read More »
C News TV Kannada News Online in cnewstv