Breaking News

Tag Archives: VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ.

VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ.

Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ. ನವದೆಹಲಿ : VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬಾರಿ ಚರ್ಚೆಗೆ ಗ್ರಾಸವಾಗಿದಂತಹ VISL ಕಾರ್ಖಾನೆ ಮತ್ತೆ ಪುನರಾರಂಭಗೊಳ್ಳುತ್ತಿದೆ. ಭದ್ರಾವತಿಯ ಸುವರ್ಣಯುಗ ಮತ್ತೆ ಶುರುವಾಗಲಿದೆ. ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ. ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜಿ, ಕೇಂದ್ರ ...

Read More »