ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ. ಶಿವಮೊಗ್ಗ ನಗರದಲ್ಲಿ ಎರಡು ದಿನಕ್ಕೊಮ್ಮೆ ನೀರನ್ನು ಮಹಾ ನಗರ ಪಾಲಿಕೆ ಎಲ್ಲ ಬಡಾವಣೆಯಲ್ಲೂ ನೀಡುತ್ತಿದ್ದು ಆದರೆ ನೀರು ಸರಬರಾಜು ಮಾಡುವ ಸಿಬ್ಬಂದಿಗಳೇ ಇಂದು ಹೊಸಮನೆ ಬಡಾವಣೆಯಲ್ಲಿ ತಮಗೆ ಬೇಕಾದವರಿಗೆ ಟ್ಯಾಂಕ್ ಗಟ್ಟಲೆ ನೀರನ್ನು ಒಂದೇ ಮನೆಗೆ ಸರಬರಾಜನ್ನು ಮಾಡಿದ್ದು ಅಲ್ಲಿಯ ಸಾರ್ವಜನಿಕರು ಸಂಘ ಸಂಸ್ಥೆಗಳ ಮುಖಂಡರು ವಾಟರ್ ಟ್ಯಾಂಕರ್ ಲಾರಿಯನ್ನು ತಡೆದು ಅಧಿಕಾರಿಗಳಾದ AEE ಸಿದ್ದಪ್ಪ ಹಾಗೂ ಬಲರಾಮ ರವರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಡಿಯಲಿಕ್ಕೆ ಎರಡು ಕೊಡಪಾನ ನೀರು ಸಿಗುತ್ತಿಲ್ಲ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv