ಶಿವಮೊಗ್ಗ: ಕಾಶೀಪುರ ಬಡಾವಣೆಯ ಮನೆಯೊಂದರ ನೀರಿನ ತೊಟ್ಟಿಯಲ್ಲಿ ಬರೋಬ್ಬರಿ 63 ನೀರು ಹಾವಿನ( ವಾಟರ್ ಸ್ನೇಕ್) ಮರಿಗಳು ಪತ್ತೆಯಾಗಿವೆ. ಉರಗ ತಜ್ಞ ಶಿವಮೊಗ್ಗದ ಸ್ನೇಕ್ ಕಿರಣ್ ಎರಡು ದಿನಗಳ ಕಾಲ ಕಾರ್ಯಚರಣೆ ನಡೆಸಿ, ಹಾವಿನ ಮರಿಗಳನ್ನು ರಕ್ಷಿಸಿದ್ದಾರೆ. ಕಾಶೀಪುರ ಬಡಾವಣೆಯ ಪಶುವೈದ್ಯಕೀಯ ಕಾಲೇಜು ರಸ್ತೆಯ ಎಸ್.ಈಶ್ವರಯ್ಯ ಎಂಬುವರ ಮನೆಯ ನೀರಿನ ತೊಟ್ಟಿಯಲ್ಲಿ ಹಾವಿನ ಕೆಲವು ಮರಿಗಳು ಪತ್ತೆಯಾಗಿವೆ. ಇದನ್ನ ಗಮನಿಸಿದ ಮನೆಯವರು ಸ್ನೇಕ್ ಕಿರಣ್ ಗೆ ಮಾಹಿತಿ ನೀಡಿದ್ದರು. ಬಳಿಕ ಆಗಮಿಸಿರುವ ಕಿರಣ್ ಮತ್ತೊಮ್ಮೆ ನೀರಿನ ಸಂಪ್ ಗಮನಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಾವಿನ ಮರಿಗಳು ...
Read More »- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...
- ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ ...
- ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ ...
- ನಾಳೆ (ಏ.05) ವಿದ್ಯುತ್ ವ್ಯತ್ಯಯ. ...
- ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ...
- ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ ...