ಶಿವಮೊಗ್ಗ: ನವಜಾತ ಗಂಡು ಶಿಶುವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ನಗರದ ಶ್ರೀರಾಮಪುರದ 2ನೇ ಕ್ರಾಸ್ ನಲ್ಲಿ ಬೋರೆವಲ್ ಬಳಿ ಚೀಲದಲ್ಲಿ ಗಂಡು ಶಿಶುವನ್ನ ಬಿಟ್ಟು ಹೋಗಿದ್ದು, ಮಗು ಅಳುವುದನ್ನು ಕೇಳಿ ಇಂದು ಬೆಳಿಗ್ಗೆ ಸ್ಥಳೀಯರು ಚೀಲವನ್ನ ಪರೀಕ್ಷಿಸಿದ್ದಾರೆ. ಈ ವೇಳೆ ಚೀಲದಲ್ಲಿ ಮಗು ಇರುವುದನ್ನು ಗಮನಿಸಿ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಬರುವ ಮೊದಲೇ ಸ್ಥಳೀಯರು ಮಗುವಿನ ಆರೈಕೆ ಮಾಡಿದ್ದಾರೆ. ಸದ್ಯ ಮಗುವನ್ನು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ...
Read More »- ಹಳೆ ಬೊಮ್ಮನಕಟ್ಟೆ ಹತ್ತಿರ ವ್ಯಕ್ತಿಯ ಬರ್ಬರ ಹತ್ಯೆ. ...
- ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ… ...
- ಸಾಗರ ಮತ್ತು ಹೊಸನಗರ ಶಾಲಾ-ಕಾಲೇಜುಗಳಿಗೆ ರಜೆ.. ...
- ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ. ...
- ಡಿಕೆ ಶಿವಕುಮಾರ್ ಕನಸಿನ ಯೋಜನೆಗೆ ಬೀಳುತ್ತಾ ಬ್ರೇಕ್ ??? ...
- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...