Breaking News

Tag Archives: Youth congress

ನಡುರಸ್ತೆಯಲ್ಲೇ ಸೌದೆ ಒಲೆ ಹಚ್ಚಿ ಅಡುಗೆ

Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶಿವಮೊಗ್ಗ ನಗರದ ನಡುರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ನಗರದ ಮಹಾವೀರ್ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಡುಗೆ ಮಾಡುವಂತಹ ಅಣುಕು ಪ್ರದರ್ಶನ ಮಾಡಿದರು. ದಿನೇ ದಿನೇ ಪೆಟ್ರೋಲ್, ಡೀಸೆಲ್ಣ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿ, ಕೇಂದ್ರ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ. ಕೂಡಲೇ ಕೇಂದ್ರ ...

Read More »